ಆರು ಸಾಧಕರಿಗೆ 2022ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ: ನಾಳೆ ಪ್ರದಾನ. ಬೆಂಗಳೂರು,ಅಕ್ಟೋಬರ್,8,2022(..):2022ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ರಾಜ್ಯ ಸರ್ಕಾರ ಪ್ರಕಟಿಸಿದ್ದು, ಆ ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಎಲ್​​.ಮುನಿಸ್ವಾಮಿ, ಬಳ್ಳಾರಿಯ ಉಷಾರಾಣಿ, ಚಿಕ್ಕಬಳ್ಳಾಪುರ ಜಿಲ್ಲೆ ಎನ್​.ನಾಗಪ್ಪ, ವಿಜಯನಗರ ಜಿಲ್ಲೆ ಪದ್ಮ, ಬೆಳಗಾವಿ ಜಿಲ್ಲೆಯ ನಾಗಪ್ಪ ಹೆಚ್. ಕೋಣಿ, ಮೈಸೂರು ಜಿಲ್ಲೆಯ ಹೆಚ್​.ಎಸ್​.ಸುಭಾಷ್ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಎಲ್ಲ ಸಾಧಕರಿಗೆ ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. : - - 2022 –