ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ : ವಿವಿಧ ಕ್ಷೇತ್ರದ 65 ಮಂದಿ ಸಾಧಕರಿಗೆ ಗೌರವ… ಬೆಂಗಳೂರು,ಅಕ್ಟೋಬರ್,28,2020(..): ಕೊರೋನಾ ಹಿನ್ನೆಲೆ ಈ ಬಾರಿ ಸರಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರ್ಕಾರ ತೀರ್ಮಾನಿಸಿದ್ದು ಈ ನಡುವೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 65 ಮಂದಿಯನ್ನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ. ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿಯಲ್ಲಿ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಸಿಎಂ ಅಧ್ಯಕ್ಷತೆ ಆಯ್ಕೆ ಸಮಿತಿ ಈ ಪಟ್ಟಿಯನ್ನು ಅಂತಿಮಗೊಳಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ 6 ಮಂದಿಗೆ, ಸಂಗೀತ ಕ್ಷೇತ್ರದಲ್ಲಿ 5 ಮಂದಿಗೆ, ನ್ಯಾಯಾಂಗ ಕ್ಷೇತ್ರದಲ್ಲಿ ಇಬ್ಬರಿಗೆ ಮಾಧ್ಯಮ ಕ್ಷೇತ್ರದಲ್ಲಿ ಇಬ್ಬರಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಪಡೆದವರ ಪಟ್ಟಿ ಈ ಕೆಳಕಂಡಂತಿದೆ. ಸಾಹಿತ್ಯ1. ಪ್ರೊ.।।ಸಿ.ಪಿ. ಸಿದ್ಧಾಶ್ರಮ, ಧಾರವಾಡ2. ವಿ. ಮುನಿ ವೆಂಕಟಪ್ಪ, ಕೋಲಾರ3. ರಾಮಣ್ಣ ಬ್ಯಾಟಿ (ವಿಶೇಷ ಚೇತನ), ಗದಗ4. ವೆಲೇರಿಯನ್ ಡಿಸೋಜ ( ವಲ್ಲಿವಗ್ಗ ) ದಕ್ಷಿಣ ಕನ್ನಡ5. ಡಿ.ಎನ್. ಅಕ್ಕಿ ಯಾದಗಿರಿ. ಸಂಗೀತ6. ಹಂಬಯ್ಯ ನೂಲಿ, ರಾಯಚೂರು7. ಅನಂತ ತೆರೆದಾಳ, ಬೆಳಗಾವಿ8. ಬಿ. ವಿ. ಶ್ರೀನಿವಾಸ್, ಬೆಂಗಳೂರು ನಗರ9. ಗಿರಿಜಾ ನಾರಾಯಣ, ಬೆಂಗಳೂರು ನಗರ10. ಕೆ. ಲಿಂಗಪ್ಪ ಶೇರಿಗಾರ ಕಟೀಲು, ದಕ್ಷಿಣ ಕನ್ನಡ ನ್ಯಾಯಾಂಗ11.ಕೆ. ಎನ್. ಭಟ್ , ಬೆಂಗಳೂರು12.ಎಂ. ಕೆ. ವಿಜಯಕುಮಾರ, ಉಡುಪಿ ಮಾಧ್ಯಮ13. ಸಿ. ಮಹೇಶ್ವರನ್, ಮೈಸೂರು 14. ಟಿ. ಮಹೇಶ್ (ಈ ಸಂಜೆ ) ಬೆಂಗಳೂರು ನಗರ ಯೋಗ15. ಡಾ।। ಎ. ಎಸ್. ಚಂದ್ರಶೇಖರ, ಮೈಸೂರು ಶಿಕ್ಷಣ16. ಎಂ. ಎನ್. ಷಡಕ್ಷರಿ, ಚಿಕ್ಕಮಗಳೂರು17. ಡಾ।।. ಆರ್. ರಾಮಕೃಷ್ಣ, ಚಾಮರಾಜನಗರ18. ಡಾ।।. ಎಂ.ಜಿ.ಈಶ್ವರಪ್ಪ, ದಾವಣಗೆರೆ19. ಡಾ।।. ಪುಟ್ಟಸಿದ್ದಯ್ಯ ಮೈಸೂರು20. ಅಶೋಕ್ ಶೆಟ್ಟರ್, ಬೆಳಗಾವಿ21. ಡಿ. ಎಸ್. ದಂಡಿನ್, ಗದಗ ಹೊರನಾಡು ಕನ್ನಡಿಗ22. ಕುಸುಮೋಧರದೇರಣ್ಣ ಶೆಟ್ಟಿ, ಕೇಲ್ತಡ್ಕ, ದಕ್ಷಿಣಕನ್ನಡ23. ವಿದ್ಯಾ ಸಿಂಹಾಚಾರ್ಯ ಮಾಹುಲಿ, ಮಹಾರಾಷ್ಟ್ರ ಮುಲುಂಡ ಮುಂಬೈ ಕ್ರೀಡೆ24. ಹೆಚ್. ಬಿ. ನಂಜೇಗೌಡ, ತುಮಕೂರು25. ಉಷಾರಾಣಿ, ಬೆಂಗಳೂರು ನಗರ ಸಂಕೀರ್ಣ26. ಡಾ।। ಕೆ. ವಿ. ರಾಜು, ಕೋಲಾರ27. ನಂ. ವೆಂಕೋಬರಾವ್, ಹಾಸನ28. ಡಾ।। ಕೆ. ಎಸ್. ರಾಜಣ್ಣ (ವಿಶೇಷ ಚೇತನ), ಮಂಡ್ಯ29. ವಿ. ಲಕ್ಷ್ಮಿನಾರಾಯಣ (ನಿರ್ಮಾಣ್ ) ಮಂಡ್ಯ ಸಂಘ – ಸಂಸ್ಥೆ30. ಯೂತ್ ಫಾರ್ ಸೇವಾ, ಬೆಂಗಳೂರು ನಗರ31. ದೇವದಾಸಿ ಸ್ವಾವಲಂಬನ ಕೇಂದ್ರ, ಬಳ್ಳಾರಿ32. ಬೆಟರ್ ಇಂಡಿಯಾ, ಬೆಂಗಳೂರು ನಗರ33. ಯುವ ಬ್ರಿಗೇಡ್, ಬೆಂಗಳೂರು ಗ್ರಾಮಾಂತರ34. ಧರ್ಮೋತ್ತಾನ ಟ್ರಸ್ಟ್, ಧರ್ಮಸ್ಥಳ, ದಕ್ಷಿಣಕನ್ನಡ ಸಮಾಜ ಸೇವೆ35. ಎಂ. ಎಸ್. (ಕುಂದರಗಿ ) ಹೆಗಡೆ, ಉತ್ತರ ಕನ್ನಡ36. ಪ್ರೇಮ ಕೋದಂಡರಾಮ ಶ್ರೇಷ್ಠಿ, ಚಿಕ್ಕಮಗಳೂರು37. ಮಣೆಗಾರ್ ಮೀರಾನ್ ಸಾಹೇಬ್, ಉಡುಪಿ38. ಮೋಹಿನಿ ಸಿದ್ದೇಗೌಡ, ಚಿಕ್ಕಮಗಳೂರು ವೈದ್ಯಕೀಯ39. ಡಾ।।ಅಶೋಕ ಸೊನ್ನದ್, ಬಾಗಲಕೋಟೆ40. ಡಾ।। ಬಿ. ಎಸ್. ಶ್ರೀನಾಥ, ಶಿವಮೊಗ್ಗ41. ಡಾ।। ನಾಗರತ್ನ, ಬಳ್ಳಾರಿ42. ಡಾ।। ವೆಂಕಟಪ್ಪ, ರಾಮನಗರ ಕೃಷಿ43. ಸುರತ್ ಸಿಂಗ್ ಕನೂರ್ ಸಿಂಗ್ ರಾಜಪುತ್, ಬೀದರ್44. ಎಸ್.ವಿ. ಸುಮಂಗಲಮ್ಮ ವೀರಭದ್ರಪ್ಪ, ಚಿತ್ರದುರ್ಗ45. ಡಾ।। ಸಿದ್ರಾಮಪ್ಪ ಬಸವಂತರಾವ್ ಪಾಟೀಲ್, ಕಲಬುರಗಿ ಪರಿಸರ46. ಅಮರ ನಾರಾಯಣ, ಚಿಕ್ಕಬಳ್ಳಾಪುರ47. ಎನ್. ಡಿ. ಪಾಟೀಲ್, ವಿಜಯಪುರ ವಿಜ್ಞಾನ/ ತಂತ್ರಜ್ಞಾನ48. ಪ್ರೊ।। ಉಡುಪಿ ಶ್ರೀನಿವಾಸ, ಉಡುಪಿ49. ಡಾ।। ಚಿಂದಿ ವಾಸುದೇವಪ್ಪ, ಶಿವಮೊಗ್ಗ ಸಹಕಾರ50. ಡಾ।।. ಸಿ. ಎನ್. ಮಂಚೇಗೌಡ, ಬೆಂಗಳೂರು ನಗರ ಬಯಲಾಟ51. ಕೆಂಪವ್ವ ಹರಿಜನ, ಬೆಳಗಾವಿ52. ಚೆನ್ನಬಸಪ್ಪ ಬೆಂಡಿಗೇರಿ, ಹಾವೇರಿ ಯಕ್ಷಗಾನ53. ಬಂಗಾರ್ ಆಚಾರಿ, ಚಾಮರಾಜನಗರ54. ಎಂ. ಕೆ. ರಮೇಶ ಆಚಾರ್ಯ, ಶಿವಮೊಗ್ಗ ರಂಗಭೂಮಿ55. ಅನುಸೂಯಮ್ಮ, ಹಾಸನ56. ಹೆಚ್. ಷಡಾಕ್ಷರಪ್ಪ, ದಾವಣಗೆರೆ57. ತಿಪ್ಪೇಸ್ವಾಮಿ, ಚಿತ್ರದುರ್ಗ ಚಲನಚಿತ್ರ58. ಬಿ. ಎಸ್. ಬಸವರಾಜ್, ತುಮಕೂರು59. ಆಪಾಡಾಂಡ ತಿಮ್ಮಯ್ಯ ರಘು (ಎ.ಟಿ. ರಘು), ಕೊಡಗು ಚಿತ್ರಕಲೆ60. ಎಂ. ಜೆ. ವಾಚೇದ್ ಮಠ, ಧಾರವಾಡ ಜಾನಪದ61. ಗುರುರಾಜ ಹೊಸಕೋಟೆ, ಬಾಗಲಕೋಟೆ62. ಡಾ।। ಹಂಪನಹಳ್ಳಿ ತಿಮ್ಮೇಗೌಡ, ಹಾಸನ ಶಿಲ್ಪಕಲೆ63. ಎನ್. ಎಸ್. ಜನಾರ್ಧನ ಮೂರ್ತಿ, ಮೈಸೂರು ನೃತ್ಯ64. ನಾಟ್ಯ ವಿದುಷಿ ಜ್ಯೋತಿ ಪಟ್ಟಾಭಿರಾಮ್ ಜಾನಪದ/ ತೊಗಲು ಗೊಂಬೆಯಾಟ65. .ಕೇಶಪ್ಪ ಶಿಳ್ಳೆಕ್ಯಾತರ, ಕೊಪ್ಪಳ : - - -65