ಚಾಮರಾಜನಗರ: ಹಳ್ಳಕ್ಕೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ, ತಪ್ಪಿದ ಭಾರೀ ದುರಂತ..! ಉಪಕಾರ ಕಾಲೋನಿಯಿಂದ ಗುಂಡ್ಲುಪೇಟೆಗೆ ಬಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದೆ. ದುರ್ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಷಾತ್‌ ಎಲ್ಲರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಮರಾಜನಗರ(ಸೆ.27):ಚಾಲಕನ ನಿಯಂತ್ರಣ ತಪ್ಪಿದ ಕೆ‌ಎಸ್‌ಆರ್‌ಟಿ‌ಸಿ ಬಸ್ ಹಳ್ಳಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯರಿಯೂರು ಬಳಿ ಇಂದು(ಶುಕ್ರವಾರ) ನಡೆದಿದೆ. ಉಪಕಾರ ಕಾಲೋನಿಯಿಂದ ಗುಂಡ್ಲುಪೇಟೆಗೆ ಬಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದೆ. ಹುನಗುಂದ: ಹುಲಿಗೆಮ್ಮನ ದರ್ಶನ ಪಡೆದು ವಾಪಸ್‌ ಬರೋ ವೇಳೆ ಭೀಕರ ಅಪಘಾತ, ನಾಲ್ವರ ದುರ್ಮರಣ ದುರ್ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಷಾತ್‌ ಎಲ್ಲರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ನುಗ್ಗಿದೆ ಎಂದು ತಿಳಿದು ಬಂದಿ