ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ: ಸಚಿವರ ಮಾತು ಕೇಳಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದ್ರೆ, ಮತ್ತೊಂದೆಡೆ ಯಾರಿಗೂ ಸಮಸ್ಯೆಯಾಗುತ್ತಿಲ್ಲ ಎಂದು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿ, (ಸೆ.03):ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದ್ರೆ, ಮತ್ತೊಂದೆಡೆ ಯಾರಿಗೂ ಸಮಸ್ಯೆಯಾಗುತ್ತಿಲ್ಲ ಎಂದು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ.ಗ್ಯಾಸ್, ತೈಲ ಬೆಲೆ ಹೆಚ್ಚಳಕ್ಕೆ ತಾಲಿಬಾನ್ ಕಾರಣ: ಸಿಎಂ ರೇಸ್‌ನಲ್ಲಿದ್ದ ಬಿಜೆಪಿ ಶಾಸಕನ ಸಮರ್ಥನೆಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ, ನಿಜವಾಗಿ ಗ್ಯಾಸ್ ಸಿಲಿಂಡರ್ ಬಳಸುವವರು ಯಾರೂ ಬೀದಿಗೆ ಬಂದಿಲ್ಲ. ಇದೊಂದು ಡ್ರಾಮಾ ಎಂದು ಸಚಿವ ನಾರಾಯಣಗೌಡ ಹುಬ್ಬಳ್ಳಿ, (ಸೆ.03):ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದ್ರೆ, ಮತ್ತೊಂದೆಡೆ ಯಾರಿಗೂ ಸಮಸ್ಯೆಯಾಗುತ್ತಿಲ್ಲ ಎಂದು ಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ. ಗ್ಯಾಸ್, ತೈಲ ಬೆಲೆ ಹೆಚ್ಚಳಕ್ಕೆ ತಾಲಿಬಾನ್ ಕಾರಣ: ಸಿಎಂ ರೇಸ್‌ನಲ್ಲಿದ್ದ ಬಿಜೆಪಿ ಶಾಸಕನ ಸಮರ್ಥನೆ ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ, ನಿಜವಾಗಿ ಗ್ಯಾಸ್ ಸಿಲಿಂಡರ್ ಬಳಸುವವರು ಯಾರೂ ಬೀದಿಗೆ ಬಂದಿಲ್ಲ. ಇದೊಂದು ಡ್ರಾಮಾ ಎಂದು ಸಚಿವ ನಾರಾಯಣಗೌಡ