ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಘೋಷಿಸಿದ ಸಿದ್ದರಾಮಯ್ಯ, 393 ಕೋಟಿ ರೂ ಅನುದಾನ ಮೀಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಅಲ್ಪಸಂಖ್ಯಾತ ಸಮುದಾಯಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರು (ಫೆ.16):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ 15 ನೇ ಆಯವ್ಯಯ ಮಂಡಿಸಿದ್ದು ಅಲ್ಪಸಂಖ್ಯಾತ ಸಮುದಾಯಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯ ಅಭಿವೃದ್ಧಿಗಾಗಿ ಘೋಷಣೆ ಮಾಡಿರುವ ಪ್ರಮುಖ ಹೈಲೈಟ್ಸ್ ಇಲ್ಲಿದೆ.