:ಕೈಯಲ್ಲಿ ತಲ್ವಾರ್ ಹಿಡಿದು ಪುಂಡರ ವ್ಹೀಲಿಂಗ್; ಬೆಚ್ಚಿ ಬಿದ್ದ ಚನ್ನರಾಯಪಟ್ಟಣ ಜನ! ಕೈಯಲ್ಲಿ ತಲ್ವಾರ್ ಹಿಡಿದು ಪುಂಡರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿರುವುದು ಪ್ರಯಾಣಿಕರು ಹಾಗೂ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪು ನಿಯಮ ಉಲ್ಲಂಘಿಸಿ ವ್ಹೀಲಿಂಗ್ ಮಾಡುತ್ತಿರುವುದು ಸಾಮಾನ್ಯವಾಗಿದೆ. ಬೆಚ್ಚಿ ಬಿದ್ದಿರುವ ಜನ ಪುಂಡರ ಹುಚ್ಚಾಟಕ್ಕೆ ಬ್ರೇಕ್ ಹಾಕುವಂತೆ ಪೊಲೀಸರನ್ನು ಕೋರಿದ್ದಾರೆ. ಹಾಸನ(ನ.26): ಕೈಯಲ್ಲಿ ತಲ್ವಾರ್ ಹಿಡಿದು ಪುಂಡರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿರುವುದು ಪ್ರಯಾಣಿಕರು ಹಾಗೂ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪು ನಿಯಮ ಉಲ್ಲಂಘಿಸಿ ವ್ಹೀಲಿಂಗ್ ಮಾಡುತ್ತಿರುವುದು ಸಾಮಾನ್ಯವಾಗಿದೆ. ಬೆಚ್ಚಿ ಬಿದ್ದಿರುವ ಜನ ಪುಂಡರ ಹುಚ್ಚಾಟಕ್ಕೆ ಬ್ರೇಕ್ ಹಾಕುವಂತೆ ಪೊಲೀಸರನ್ನು ಕೋರಿದ್ದಾರೆ. ಹಾಸನ(ನ.26): ಕೈಯಲ್ಲಿ ತಲ್ವಾರ್ ಹಿಡಿದು ಪುಂಡರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿರುವುದು ಪ್ರಯಾಣಿಕರು ಹಾಗೂ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಗುಂಪು ನಿಯಮ ಉಲ್ಲಂಘಿಸಿ ವ್ಹೀಲಿಂಗ್ ಮಾಡುತ್ತಿರುವುದು ಸಾಮಾನ್ಯವಾಗಿದೆ. ಬೆಚ್ಚಿ ಬಿದ್ದಿರುವ ಜನ ಪುಂಡರ ಹುಚ್ಚಾಟಕ್ಕೆ ಬ್ರೇಕ್ ಹಾಕುವಂತೆ ಪೊಲೀಸರನ್ನು ಕೋರಿದ್ದಾರೆ.