ಹೈಕೋರ್ಟ್‌ ತೀರ್ಪನ್ನು ನಾವು ಒಪ್ಪುವುದಿಲ್ಲ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಆಕ್ಷೇಪ ವ್ಯಕ್ತಪಡಿಸಿದ್ದು, ಹೈಕೋರ್ಟ್‌ ತೀರ್ಪನ್ನು ನಾವು ಒಪ್ಪುವುದಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹೋಗುತ್ತೇವೆ ಎಂದಿದ್ದಾರೆ. ಬೆಂಗಳೂರು, (ಮಾ.15): ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ಅಲ್ಲದೇ ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.ಕುರಾನ್​ ಹೇಳಿದ್ದೇ ಫೈನಲ್​, ಕೋರ್ಟ್​ ತೀರ್ಪು ಪಾಲಿಸಲ್ಲ. ಹಿಜಾಬ್​ ಪರ ಮತ್ತೆ ಗುಡುಗಿದ ವಿದ್ಯಾರ್ಥಿನಿಯರುಆದ್ರೆ, ಇದಕ್ಕೆ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಆಕ್ಷೇಪ ವ್ಯಕ್ತಪಡಿಸಿದ್ದು, ಹೈಕೋರ್ಟ್‌ ತೀರ್ಪನ್ನು ನಾವು ಒಪ್ಪುವುದಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹೋಗುತ್ತೇವೆ ಎಂದಿದ್ದಾರೆ. ಬೆಂಗಳೂರು, (ಮಾ.15): ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ಅಲ್ಲದೇ ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ. ಕುರಾನ್​ ಹೇಳಿದ್ದೇ ಫೈನಲ್​, ಕೋರ್ಟ್​ ತೀರ್ಪು ಪಾಲಿಸಲ್ಲ. ಹಿಜಾಬ್​ ಪರ ಮತ್ತೆ ಗುಡುಗಿದ ವಿದ್ಯಾರ್ಥಿನಿಯರು ಆದ್ರೆ, ಇದಕ್ಕೆ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಆಕ್ಷೇಪ ವ್ಯಕ್ತಪಡಿಸಿದ್ದು, ಹೈಕೋರ್ಟ್‌ ತೀರ್ಪನ್ನು ನಾವು ಒಪ್ಪುವುದಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹೋಗುತ್ತೇವೆ ಎಂದಿದ್ದಾರೆ.