ಪರೀಕ್ಷೆ ದಿನಾಂಕ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ ಕೊಟ್ಟ ಸಚಿವ *ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸಲೇಬೇಕಿದೆ* ಜುಲೈ ತಿಂಗಳಿನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆ* ಶಿಕ್ಷಣ ಸಚಿವರ ಸಭೆಯಲ್ಲಿ ಸುರೇಶ್ ಕುಮಾರ್ ಪ್ರತಿಪಾದನೆ ಬೆಂಗಳೂರು, (ಮೇ.23)ವಿದ್ಯಾರ್ಥಿಗಳಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನೆಡೆಸಬೇಕಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಪಾದನೆ ಮಾಡಿದ್ದಾರೆ. ಯಾವುದಾದರೂ ವಿಧಾನದಲ್ಲಿ ಪರೀಕ್ಷೆ ಮಾಡಲೇಬೇಕಿದೆ ಎಂದಿದ್ದಾರೆ.ಎಲ್ಲಾ ಪರೀಕ್ಷೆ ರದ್ದು ಮಾಡಿ; ವಾಟಾಳ್ ಒತ್ತಾಯಕಳೆದ ವರ್ಷ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಿದ್ದೇವೆ ಎಂಬ ವಿಚಾರವನ್ನು ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಹೇಳಿದ್ದಾರೆ. ಜುಲೈನಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುವ ಸಾಧ್ಯತೆ ಇದೆ. ಬೆಂಗಳೂರು, (ಮೇ.23)ವಿದ್ಯಾರ್ಥಿಗಳಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನೆಡೆಸಬೇಕಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಪಾದನೆ ಮಾಡಿದ್ದಾರೆ. ಯಾವುದಾದರೂ ವಿಧಾನದಲ್ಲಿ ಪರೀಕ್ಷೆ ಮಾಡಲೇಬೇಕಿದೆ ಎಂದಿದ್ದಾರೆ. ಎಲ್ಲಾ ಪರೀಕ್ಷೆ ರದ್ದು ಮಾಡಿ; ವಾಟಾಳ್ ಒತ್ತಾಯ ಕಳೆದ ವರ್ಷ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಿದ್ದೇವೆ ಎಂಬ ವಿಚಾರವನ್ನು ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಹೇಳಿದ್ದಾರೆ. ಜುಲೈನಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುವ ಸಾಧ್ಯತೆ ಇದೆ.