: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ! ನಗರದ ಶಕ್ತಿನಗರ ನಾರ್ಲಪದವಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಭವಿಸಿದೆ.ಹರ್ಷದ್‌ ಕೌಶಲ್‌(17) ಮೃತಪಟ್ಟವಿದ್ಯಾರ್ಥಿ. ಈತ ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು ಪ್ರತಿಭಾವಂತನಾಗಿದ್ದ. ಕರಾಟೆ ಪಟುವೂ ಆಗಿದ್ದ. ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಕೌಶಲ್‌ ಈ ಕೃತ್ಯ ಮಾಡಿಕೊಂಡಿದ್ದಾನೆ. ಮಂಗಳೂರು:ನಗರದ ಶಕ್ತಿನಗರ ನಾರ್ಲಪದವಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಭವಿಸಿದೆ. ಹರ್ಷದ್‌ ಕೌಶಲ್‌(17) ಮೃತಪಟ್ಟವಿದ್ಯಾರ್ಥಿ. ಈತ ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು ಪ್ರತಿಭಾವಂತನಾಗಿದ್ದ. ಕರಾಟೆ ಪಟುವೂ ಆಗಿದ್ದ. ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಕೌಶಲ್‌ ಈ ಕೃತ್ಯ ಮಾಡಿಕೊಂಡಿದ್ದಾನೆ. ಮನೆಯ ಮೇಲಿನ ಅಂತಸ್ತಿನಲ್ಲಿ ಕೌಶಲ್‌ ಮಾತ್ರ ಇದ್ದು,. ಕೆಳಗೆ ಆತನ ಅಜ್ಜಿ ಮತ್ತು ಸಂಬಂಧಿ ಹುಡುಗಿ ಇದ್ದರು. ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆ ತಾಯಿ ಕೆಲಸದಲ್ಲಿಂದ ಮಗನಿಗೆ ಕರೆ ಮಾಡಿದ್ದು, ಕೌಶಲ್‌ ಕರೆ ಸ್ವೀಕರಿಸಿರಲಿಲ್ಲ. ತಾಯಿ ಕೂಡಲೇ ಹರ್ಷದ್‌ನ ಅಜ್ಜಿಗೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಮಹಡಿಯ ಕೋಣೆಯಲ್ಲಿ ನೋಡಿದಾಗ ಆತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ: ಮೊಬೈಲ್‌ ಬಿಟ್ಟು ಓದು ಎಂದಿದ್ದಕ್ಕೆ ನದಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಓದಲು ಇಷ್ಟವಿಲ್ಲದೆ ವಿದ್ಯಾರ್ಥಿನಿ ಆತ್ಮಹತ್ಯೆ ದೇವದುರ್ಗ:ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ​ಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿ​ದು​ಕೊಂಡು ಆತ್ಮ​ಹತ್ಯೆ ಮಾಡಿ​ಕೊಂಡಿ​ರುವ ಘಟನೆ ಪಟ್ಟ​ಣ​ದಲ್ಲಿ ಶುಕ್ರವಾರ ಜರು​ಗಿದೆ. ಓದಲು ಇಷ್ಟ​ವಿ​ಲ್ಲದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ತಾಲೂ​ಕಿನ ಬಿ.ಆ​ರ್‌.ಗುಂಡಾ ಗ್ರಾಮದ ಪವಿತ್ರಾ(15) ಆತ್ಮ​ಹತ್ಯೆ ಮಾಡಿ​ಕೊಂಡ ವಿದ್ಯಾರ್ಥಿನಿ. ಈಕೆ 10ನೇ ತರ​ಗ​ತಿ​ಯಲ್ಲಿ ಓದುತ್ತಿದ್ದಳು. ಓದಲು ಇಷ್ಟ​ವಿ​ಲ್ಲದ ಕಾರ​ಣಕ್ಕೆ ಈಕೆ ಶಾಲೆ​ ತಪ್ಪಿಸಿ ಮನೆಗೆ ಬಂದಿದ್ದಳು. ಈಕೆಗೆ ಪಾಲ​ಕರು ಬುದ್ಧಿ​ವಾದ ಹೇಳಿ ಮತ್ತೆ ವಸತಿ ಶಾಲೆ​ಗೆ ಬಿಟ್ಟು ಹೋಗಿದ್ದರು. ತರ​ಗತಿ ಸಮ​ಯ​ದಲ್ಲೇ ಕೋಣೆಗೆ ತೆರ​ಳಿದ ಪವಿತ್ರಾ ಫ್ಯಾನ್‌ಗೆ ವೇಲ್‌ ಬಿಗಿದು​ಕೊಂಡು ನೇಣು ಹಾಕಿ​ಕೊಂಡಿ​ದ್ದಾಳೆ. ದೇವ​ದುರ್ಗ ಠಾಣೆ​ಯಲ್ಲಿ ಪ್ರಕ​ರಣ ದಾಖ​ಲಾ​ಗಿದೆ. ಶಾಲೆಯಲ್ಲಿ ಶಿಕ್ಷಕ, ಹೊರಗಡೆ ಶಿಕ್ಷಕರ ಪುತ್ರನಿಂದ ಕಿರುಕುಳ: 16ರ ಹರೆಯದ ಸಾರಾ ಆತ್ಮಹತ್ಯೆಗೆ ಶರಣು