ಮದರಸಾಗಳ ಪಠ್ಯ ಬದಲಾವಣೆಗೆ ಸಿದ್ಧತೆ, ಈ ಬಗ್ಗೆ ಬಿಸಿ ನಾಗೇಶ್ ಹೇಳಿದ್ದಿಷ್ಟು ಶಿಕ್ಷಣ ಇಲಾಖೆ ಮದರಸಾಗಳಲ್ಲಿ ಉತ್ತಮ ಶಿಕ್ಷಣ ನೀಡಲು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮದರಸಾದ ಪಠ್ಯ ಬದಲಾವಣೆಗೆ ಚಿಂತನೆಗಳು ನಡೆದಿವೆ. ಬೆಂಗಳೂರು, (ಆಗಸ್ಟ್.24): ಕರ್ನಾಟಕದಲ್ಲಿ ಇದೀಗ ಮದರಸಾದ ಶಿಕ್ಷಣದ ಬಗ್ಗೆ ಚರ್ಚೆ ಶುರುವಾಗಿದೆ. ಮದರಸಗಳಲ್ಲಿ ಸರಿಯಾಗಿ ಶಿಕ್ಷಣ ಇಲ್ಲ. ಕೇವಲ ಧಾರ್ಮಿಕ, ಧರ್ಮದ ಬಗ್ಗೆ ಶಿಕ್ಷಣ ನೀಡಲಾಗುತ್ತಿದೆ ಎನ್ನವ ಆರೋಪಗಳು ಕೇಳಿಬಂದಿವೆ.ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.?ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮದರಸಾಗಳಲ್ಲಿ ಉತ್ತಮ ಶಿಕ್ಷಣ ನೀಡಲು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮದರಸಾದ ಪಠ್ಯ ಬದಲಾವಣೆಗೆ ಚಿಂತನೆಗಳು ನಡೆದಿವೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಶ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರಕ್ರಿಯಿಸಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಎನ್ನುವುದನ್ನು ಕೇಳಿ. ಬೆಂಗಳೂರು, (ಆಗಸ್ಟ್.24): ಕರ್ನಾಟಕದಲ್ಲಿ ಇದೀಗ ಮದರಸಾದ ಶಿಕ್ಷಣದ ಬಗ್ಗೆ ಚರ್ಚೆ ಶುರುವಾಗಿದೆ. ಮದರಸಗಳಲ್ಲಿ ಸರಿಯಾಗಿ ಶಿಕ್ಷಣ ಇಲ್ಲ. ಕೇವಲ ಧಾರ್ಮಿಕ, ಧರ್ಮದ ಬಗ್ಗೆ ಶಿಕ್ಷಣ ನೀಡಲಾಗುತ್ತಿದೆ ಎನ್ನವ ಆರೋಪಗಳು ಕೇಳಿಬಂದಿವೆ. ಮದರಸಾಗಳ ಆಧುನಿಕರಣಕ್ಕೆ ಯೋಗಿ ನಿರ್ಧಾರ, ಕರ್ನಾಟಕದಲ್ಲೂ ಆಗುತ್ತಾ ಬದಲಾವಣೆ.? ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮದರಸಾಗಳಲ್ಲಿ ಉತ್ತಮ ಶಿಕ್ಷಣ ನೀಡಲು ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮದರಸಾದ ಪಠ್ಯ ಬದಲಾವಣೆಗೆ ಚಿಂತನೆಗಳು ನಡೆದಿವೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಶ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರಕ್ರಿಯಿಸಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಎನ್ನುವುದನ್ನು ಕೇಳಿ.