ಕೆಎಸ್‍ಆರ್‍ಟಿಸಿ ಡಿಪೆÇೀಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ
ಸಂಜೆವಾಣಿ ವಾರ್ತೆ
ನಂಜನಗೂಡು: ಜೂ.20:- ನಂಜನಗೂಡು ನಗರದ ಕೆಎಸ್‍ಆರ್‍ಟಿಸಿ ಡಿಪೆÇೀಗೆ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಭೇಟಿ ನೀಡಿದರು
ಅಧಿಕಾರಿ ಜೊತೆ ತಾಲ್ಲೂಕಿನ ಕೆಲವು ಗ್ರಾಮಗಳಿಗೆ ಬಸ್ ಸಮಸ್ಯೆ ಹಿನ್ನೆಲೆ ನೂತನ ಬಸ್ ಮಾರ್ಗ ಕುರಿತು ಅಧಿಕಾರಿಯೊಂದಿಗೆ ಚರ್ಚಿಸಿದರು.
ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳಿಗೆ ಬಸ್ ಗಳ ಓಡಾಟದ ಸಮಸ್ಯೆ ಇದೆ ಎಂದು ತಾಲೂಕಿನ ಜನರು ಶಾಸಕರ ಗಮನಕ್ಕೆ ತಂದಿದ್ದರು ಅದರಿಂದ ಕೆ ಎಸ್ ಆರ್ ಟಿ ಸಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳು ಚರ್ಚಿಸಿ ತಾಲೂಕಿನಲ್ಲಿ ಬಸ್ಸಿನ ಸಮಸ್ಯೆ ಉಂಟಾಗಬಾರದು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಮಾಡಲು ಸೂಚಿಸಿದರು ತಾಲೂಕಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಟ್ಟಣಕ್ಕೆ ವಿದ್ಯಾಭ್ಯಾಸಕ್ಕೆ ಬರ್ತಾರೆ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ತೊಂದರೆ ಆಗಬಾರದು ಅದೇ ರೀತಿ ಗ್ರಾಮೀಣದ ಜನರು ಹಲವಾರು ಕೆಲಸಕ್ಕೆ ಬರುತ್ತಾರೆ ಅವರಿಗೂ ತೊಂದರೆ ಆಗಬಾರದು ಹೆಚ್ಚಿನ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೃಜನ ನೀಡಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ಕೆ. ಮಾರುತಿ ರವರು ಉಪಸ್ಥಿತರಿದ್ದರು.