ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ರೈತರಿಗೆ ಸಕಾಲಕ್ಕೆ ಬೀಜ, ರಸಗೊಬ್ಬರ ಪೂರೈಸಿ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಮೇ. 23 : ದೇಶದ ಬೆನ್ನೆಲುಬಾಗಿರುವ ರೈತರ ಜೀವನವು ಕೃಷಿಯ ಮೇಲೆಯೇ ಅವಲಂಬಿತವಾಗಿದ್ದು ಅವರಿಗೆ ಮೋಸವಾಗದಂತೆ ಸಕಾಲಕ್ಕೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಪೂರೈಸಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.