ಎನ್ ಎಸ್ ಎಸ್ ಶಿಬಿರಕ್ಕೆ ಚಾಲನೆ
ಕಲಬುರಗಿ, ಮೇ.23: ‘ಸಮಾಜ ಜೀವಿಯಾದ ಮನುಷ್ಯ ಸಾಮಾಜಿಕ ಜವಾಬ್ದಾರಿಯನ್ನು ಅರಿತಾಗಲೇ ಸಮಾಜದಲ್ಲಿ ಶಾಂತಿ, ಸಮೃದ್ಧಿ ನೆಲೆಸಲು ಸಾಧ್ಯ’ ಎಂದು ಶ್ರೀ ಸ್ವಾಮಿ ಸಮರ್ಥ ದೇವಸ್ಥಾನದ ವಿಶ್ವಸ್ಥ ಮಂಡಳಿ ಕಾರ್ಯದರ್ಶಿ ಶಿವಾನಂದ ಎ.ಗುಡ್ಡಾ ಅವರು ಹೇಳಿದರು.