ಬೆಳೆ ಪರಿಹಾರ ಹಣ ಸಾಲಕ್ಕೆ ಜಮೆ ಮಾಡುವಂತಿಲ್ಲ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಮೇ .16 : 2023-24ನೇ ಸಾಲಿನ ಅವಧಿಯಲ್ಲಿ ಬರಪೀಡಿತವೆಂದು ಬಿಡುಗಡೆಗೊಳಿಸಿದ ರೈತರ ಬ್ಯಾಂಕ್ ಖಾತೆಗೆ ಬರುವ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.