ಯಾದಗಿರಿ ಜಿಲ್ಲೆಯಲ್ಲಿ ಬರಗಾಲ ಘೋಷಣೆ ಹಿನ್ನೆಲೆ:ಜಿಲ್ಲೆಯ 1,04,492 ರೈತರ ಖಾತೆಗೆ ಒಟ್ಟು 112.84 ಕೋಟಿ ರೂ.ಗಳನ್ನು ಜಮೆ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ
ಯಾದಗಿರಿ : ಮೇ 15 : ಯಾದಗಿರಿ ಜಿಲ್ಲೆಯನ್ನು ಬರಗಾಲ ಬರಪೀಡಿತ ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯ 1,04,492 ರೈತರ ಖಾತೆಗೆ ಎರಡು ಹಂತಗಳಲ್ಲಿ ಡಿ.ಬಿ.ಟಿ ಮೂಲಕ ಒಟ್ಟು 112.84 ಕೋಟಿ ರೂ.ಗಳನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.