ಚುನಾವಣೆ ಸಿದ್ಧತೆ: ಸಭೆ
ಗದಗ,ಏ 21: ಲೋಕಸಭಾ ಚುನಾವಣೆ ಸಿದ್ಧತೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳು. ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರರ ಜೊತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸಭೆ ನಡೆಸಿದರು.