ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿ ದಿವ್ಯ ಪ್ರಭು
ಧಾರವಾಡ,ಏ.13: ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವಾದ (ಏ.12ರಂದು ಒಂದು ನಾಮಪತ್ರ ಸಲ್ಲಿಕೆ ಆಗಿದೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಂದು ಮಧ್ಯಾಹ್ನ ಕರ್ನಾಟಕ ರಾ?À್ಟ್ರ ಸಮಿತಿ ಪಕ್ಷದಿಂದ ನಾಗಪ್ಪ ಕರೆಣ್ಣವರ ನಾಮಪತ್ರ ಸಲ್ಲಿಸಿದ್ದಾರೆ ಎಂದು ು ತಿಳಿಸಿದ್ದಾರೆ.