ಚಿಂಚೋಳಿ: ತಹಸಿಲ್ ಕಚೇರಿ ಎದುರು ರೈತರ ಪ್ರತಿಭಟನೆ
ಚಿಂಚೋಳಿ,ಏ.10- ತಹಸಿಲ್ ಕಾರ್ಯಾಲಯದ ಎದುರು ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ಪ್ರತಿಭಟನೆ ಕೈಗೊಂಡು, ಕುಡಿಯುವ ನೀರಿಗಾಗಿ ಮತ್ತು ಲಿಜ ಇಲ್ಲದೆ ಕೆಂಪು ಮಣ್ಣು ಹೊಡೆಯುತ್ತಿರುವವರ ವಿರುದ್ದ ಕಾನೂನು ಕ್ರಮ ಜಾರಿಗಾಗಿ ಒತ್ತಾಯಿಸಲಾಯಿತು.
ಪ್ರÀ್ರತಿಭಟನೆ ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಶರಣಬಸಪ್ಪಾ ಮಮಶೆಟ್ಟಿ, ಮಾತನಾಡಿ, ತಾಲೂಕಿನಲ್ಲಿ ಅನೇಕ ಗ್ರಾಮದಲ್ಲಿ ಕುಡಿಯುವ ನೀರಿನ ಅಹಂಕಾರ ಇದ್ದು ಸಂಬಂಧಪಟ್ಟ ಅಧಿಕಾರಿಗಳು ಸ್ಪಂದನೆ ಮಾಡುತ್ತಿಲ್ಲ ಮತ್ತು ಚಿಂಚೋಳಿ ತಾಲೂಕಿನಲ್ಲಿ ಅಕ್ರಮ ಕೆಂಪು ಮಣ್ಣು ಸಾಗಾಟನೆ ಮಾಡುತ್ತಿದ್ದರು ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಚಿಂಚೋಳಿ ತಾಲೂಕಿನಲ್ಲಿ ಲಿಜ ಮತ್ತು ರಾಯಲಟಿ ಇಲ್ಲಾದರೂ ಕೂಡ ಅಕ್ರಮವಾಗಿ ರಾಜ್ಯ ರೋಷವಾಗಿ ಕೆಂಪು ಮಣ್ಣು ಸಾಗಾಣಿಕೆ ಮಾಡುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕ ಅಧ್ಯಕ್ಷರಾದ ಜಾಫರ್ ಖಾನ್, ಮುಖಂಡರಾದ ಹನುಮಂತ ಪೂಜಾರಿ, ಮತ್ತು ಅನೇಕ ರೈತ ಸಂಘದ