ಸರ್ವಜ್ಞ ವಿದ್ಯಾಪೀಠದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ತಾಳಿಕೋಟೆ:ಸೆ.೧೯: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಜಗತ್ತಿನ ಪ್ರತಿ ವಸ್ತುವಿನ ಸೃಷ್ಟಿಕರ್ತ,ಬ್ರಹ್ಮಾಂಡದ ಪ್ರಧಾನ ವಾಸ್ತು ಶಿಲ್ಪಿ ವಿಶ್ವಕರ್ಮರ ಜಯಂತೋತ್ಸವವನ್ನು ಆಚರಿಸಲಾಯಿತು.
ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಮಂಗಳೂರ. ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಗುರುಗಳಾದ ಸಂತೋಷ ಪವಾರ ಪವಾರ ದೈಹಿಕ ಶಿಕ್ಷಕರಾದ ಬಸವರಾಜ ಚಳ್ಳಗಿ, ಶಾಂತಗೌಡ ಬಿರಾದಾರ, ಶಿಕ್ಷಕರಾದ ರಾಜು ಜವಳಗೇರಿ, ಎಂ. ಬಿ. ಹಿರೇಗೌಡರ, ಭೀಮನಗೌಡ ಸಾಸನೂರ ಬಸವರಾಜ ತಳವಾರ, ವಿಜಯಕುಮಾರ ಹಳಿಯಾಳ, ರಸೂಲಸಾ ತುರ್ಕಣಿಗೇರಿ, ಸಿದ್ದನಗೌಡ ಚೌದರಿ. ಶರಣಗೌಡ ಕಾಚಾಪುರ. ಸಂಜುಕುಮಾರ ಭಜಂತ್ರಿ,ರಮೇಶ ಪಾಸೋಡಿ, ರೂಪಾ ಪಾಟೀಲ, ಶಿವಲೀಲಾ ಚುಂಚನೂರ, ಪುಷ್ಪಾ ನಾಡಗೌಡ. ಪಲ್ಲವಿ ಕಸ್ತೂರಿ. ಲಕ್ಷಿ÷್ಮ ಚುಂಚುರ, ದೇವೇಂದ್ರ ಗುಳೆದ, ಅನಿತಾ ಚೌದ್ರಿ, ಅಂಬುಜಾ ಹಜೇರಿ, ರಾಣಿ, ರಾಜಬಿ ಬಿದರಿ, ಕಲ್ಪನಾ ಹಜೇರಿ, ಪಲ್ಲವಿ ಕಸ್ತೂರಿ, ನಾಗರತ್ನ ಮೈಲೇಶ್ವರ, ಹೇಮಾ ಕೊಡೆಕಲ್, ನಾಗಶ್ರೀ ನಾಯಕ, ಶಂಕ್ರಮ್ಮ, ಮೇಘಾ ಪಾಟೀಲ, ಮುಬಿನ ಮುರಾಳ, ಸರ್ವ ಗುರು ಬಳಗದವರು ಮತ್ತು ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.