ಫಲಾನುಭವಿಗಳ ಮನೆ ಮನೆ ಸಂಪರ್ಕ ಮಾಡಿದ ಕೇಂದ್ರ ಸಚಿವ ಭಗವಂತ ಖೂಬಾ
ಬೀದರ:ಮಾ.1:ಫಲಾನುಭವಿಗಳ ಸಂಪರ್ಕ ಅಭಿಯಾನದಡಿ, ಕೇಂದ್ರ ಸಚಿವರು ಹಾಗೂ ಸಂಸದರಾದ ಭಗವಂತ ಖೂಬಾರವರು ಹಾಗೂ ಪಕ್ಷದ ಪ್ರಮುಖರು ಸೇರಿ, ಬೀದರ ಶಿವನಗರ ದಕ್ಷೀಣದಲ್ಲಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿ ಸಹಾಯ ಪಡೆದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಫಲಾನುಭವಿಗಳಿಗೆ ಕರಪತ್ರಗಳು ನೀಡಿ, ಮೋದಿ ಗ್ಯಾರಂಟಿಯ ಸ್ಟೀಕರ್ ಅಂಟಿಸಿದರು.