ಬೆಂಗಳೂರು: ರಾಜ್ಯ ಸಚಿವ ಸಂಪುಟ ಬೆಂಗಳೂರು (Bengaluru) ವಿಭಜಿಸುವ ಮಸೂದೆಗೆ ಅನುಮೋದನೆ ನೀಡಿದೆ.ವಿಧಾನಸೌಧದಲ್ಲಿ ನಡೆದ ಕ್ಯಾಬಿನೆಟ್‌ ಸಭೆ (Cabinet Meeting) ಬೆಂಗಳೂರನ್ನ 5 ವಿಭಾಗಗಳಾಗಿ ವಿಭಜಿಸುವ ಮಸೂದೆಗೆ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿ – ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆ ಬಿ ಎಸ್ ಪಾಟೀಲ್ ನೇತೃತ್ವದಲ್ಲಿ ನಡೆದ ಗ್ರೇಟರ್ ಬೆಂಗಳೂರು ಅಥಾರಿಟಿ (Greater Bengaluru Authority) ಮಾಡುವ ಸಲಹೆಗೆ ಅನುಮೋದನೆ ಸಿಕ್ಕಿದೆ. ಸಮಿತಿಯ ಶಿಫಾರಸುಗಳನ್ನು ಒಪ್ಪಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದ್ದು ಮಂಗಳವಾರ ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸರ್ಕಾರಿ ನೌಕರರು ಆರ್‌ಎಸ್‌ಎಸ್ ಸೇರಬಹುದು – ಇಂದಿರಾ ಗಾಂಧಿ ಅಂದು ನಿಷೇಧ ಹೇರಿದ್ದು ಯಾಕೆ?ಈ ವೇಳೆ ಕೇಂದ್ರ ಸರ್ಕಾರದ ಮೂರು ಪ್ರಮುಖ ವಿಚಾರಗಳ ಬಗ್ಗೆ ವಿಧಾನಸಭೆಯಲ್ಲಿ (Vidhan Sabha) ನಿರ್ಣಯ ಕೈಗೊಳ್ಳಲು ಕ್ಯಾಬಿನೆಟ್‌ ಒಪ್ಪಿಗೆ ನೀಡಿದೆ. ನೀಟ್ ಪರೀಕ್ಷೆಗೆ ವಿರೋಧ, ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆ ಖಂಡನೆ, ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ಮಂಗಳವಾರ ನಿರ್ಣಯ ಮಂಡನೆಯಾಗಲಿದೆ. Sign in to your account
Username or Email Address


Password

 Remember Me


