ಮಡಿಕೇರಿ: ತೆರೆದ ಬಾವಿಗೆ (Well) ಬಿದ್ದು ಕಾಡಾನೆ (Wild Elephant ) ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬಾವಿಯನ್ನು ಕೊರೆಯಲಾಗಿತ್ತು. ಸೋಮವಾರ ರಾತ್ರಿ 11 ಗಂಟೆಗೆ ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ಆನೆ ಮೃತಪಟ್ಟಿದೆ. ಇದನ್ನೂ ಓದಿ: ದರ್ಶನ್‌ ಮನೆ ತೂಗುದೀಪ್ ನಿವಾಸಕ್ಕೂ ಸಂಚಕಾರ
ಪಾಲೇಂಗಡ ಬಿದ್ದಪ್ಪ ಶಂಬು ಆವರ ಮನೆ ಮುಂದೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಆಧಿಕಾರಿಗಳು ಭೇಟಿ ನೀಡಿದ್ದಾರೆ.Sign in to your account
Username or Email Address


Password

 Remember Me


