ವಿಜಯಪುರ: ಮೈಸೂರು ಜಿಲ್ಲೆಯಲ್ಲಿ ದೇವಸ್ಥಾನ ತೆರವು ವಿಚಾರವನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಂಡಿಸಿದ್ದಾರೆ. ಇದನ್ನೂ ಓದಿ: ವೈಟ್ ಬೋರ್ಡ್ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸೋದು ಅಕ್ಷಮ್ಯ ಅಪರಾಧ: ಸುಧಾಕರ್ಸುಪ್ರೀಂಕೋರ್ಟ್ ಆದೇಶ ನೆಪ ಮಾಡಿಕೊಂಡು ಹಿಂದೂ ದೇವಾಲಯ ಧ್ವಂಸ ಸರಿಯಲ್ಲ. ಹಿಂದೂ ದೇವಾಲಯಗಳನ್ನು ಧ್ವಂಸ ಮಾಡುವ ಹುನ್ನಾರವನ್ನು ನಾವು ಖಂಡಿಸುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಿಟರ್ನ್ ಟಿಕೆಟ್ ಬುಕ್ ಮಾಡಿದ್ದ ಎಮ್ಮಾ ರಾಡುಕಾನು ಯುಎಸ್ ಓಪನ್ ಚಾಂಪಿಯನ್ಸುಪ್ರೀಂ ಕೋರ್ಟ್ ಆದೇಶವನ್ನು ತಮಗೆ ಬೇಕಾದ ಹಾಗೇ ತಿರುಚಿ ಹಿಂದೂಗಳ ಶ್ರದ್ಧಾ ಕೇಂದ್ರಗಳಿಗೆ ಮಾತ್ರ ಕೈಹಾಕುವ ಯತ್ನಕ್ಕೆ ಅಧಿಕಾರಿಗಳು ಕೈ ಹಾಕಬಾರದು. ಪ್ರಾರ್ಥನಾ ಮಂದಿರಗಳಿಗೂ ದೇವಸ್ಥಾನಗಳಿಗೂ ಬಹಳ ವ್ಯತ್ಯಾಸವಿದೆ. ಸುಪ್ರೀಂ ಕೋರ್ಟ್ ಆದೇಶ ಹಿಂದುಗಳಿಗೆ ಮಾತ್ರವೇ ಎಂದು ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಉತ್ತರಿಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗೌಡ್ರ ಕುಟುಂಬದಲ್ಲಿ ಹಬ್ಬದ ಸಂಭ್ರಮ – ನಿಖಿಲ್ ಪತ್ನಿಗೆ ಸೀಮಂತ






 Advertisement 




Sign in to your account
Username or Email Address


Password

 Remember Me


