ಬೆಂಗಳೂರು/ಆನೇಕಲ್: ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಮನೆಕಳ್ಳನನ್ನು ಬಂಧಿಸಿದ್ದಾರೆ.ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿ ಆತನಿಂದ ಸುಮಾರು 13 ಲಕ್ಷ ಮೌಲ್ಯದ 150 ಗ್ರಾಂ ಚಿನ್ನ ಮತ್ತು 3 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ನಾನೂ ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಮಹದೇವ್ ಜೋಷಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗ ಎಸಿಪಿ ಪವನ್ ಕುಮಾರ್ ರವರ ಮಾರ್ಗದಶನದಲ್ಲಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೀಪ್, ಸಬ್ ಇನ್ಸ್ ಪೆಕ್ಟರ್ ಪಿ.ಮಂಜುನಾಥ್, ಅಪರಾಧ ಸಿಬ್ಬಂದಿ ಪ್ರಕರಣವನ್ನು ಬೇಧಿಸಿದ್ದು ಪರಪ್ಪನ ಅಗ್ರಹಾರ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.Sign in to your account
Username or Email Address


Password

 Remember Me


