ಬೆಂಗಳೂರು: ಇಂದು ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ಬೆಂಗಳೂರಿನ ಎಲ್.ಆರ್ ಬಂಡೆ ಸರ್ಕಲ್ ನಲ್ಲಿ ಮಂಗಳಮುಖಿಯರು ಧ್ವಜಾರೋಹಣ ಮಾಡಿ ಸಿಹಿ ಹಂಚುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು.ಬಳಿಕ ಭರವಸೆ ಟ್ರಸ್ಟ್ ಸಹಯೋಗದೊಂದಿಗೆ, ಬಿತ್ತಿ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಮಂಗಳಮುಖಿಯರ ಬಗ್ಗೆ ತಾರತಮ್ಯ ಧೋರಣೆ ಅನುಸರಿಸದಂತೆ, ಅವರ ಬಗ್ಗೆ ಇರುವ ಮನೋಭಾವ ಬದಲಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ನಗರದ ನಾನಾ ಭಾಗದಲ್ಲಿ ನಮ್ಮ ಬದುಕನ್ನು ಮುಕ್ತವಾಗಿ ಬದುಕುವ ಅವಕಾಶವನ್ನು ಸಮಾಜ ನೀಡಲಿ ಎಂದು ಬಿತ್ತಿ ಪತ್ರ ಪ್ರದರ್ಶಿಸಿದರು. ಇದನ್ನೂ ಓದಿ: ಧ್ವಜಾರೋಹಣ ಕಾರ್ಯಕ್ರಮಕ್ಕೆ ಗೋ ಮಾತೆ ಎಂಟ್ರಿSign in to your account
Username or Email Address


Password

 Remember Me


