ರಾಜ್ಯದ ವಿವಿದೆಢೆ ಮಳೆಯಾಗುತ್ತಿದೆ, ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಮದು ಹವಾಮಾನ ಇಲಾಖೆ ತಿಳಿಸಿದೆ.ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 28-21
ಮೈಸೂರು: 29-21ಮಂಡ್ಯ: 31-21
ಮಡಿಕೇರಿ: 24-17
ರಾಮನಗರ: 30-21
ಹಾಸನ: 27-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-20ಕೋಲಾರ: 29-21
ತುಮಕೂರು: 29-21
ಉಡುಪಿ: 29-24
ಕಾರವಾರ: 30-24
ಚಿಕ್ಕಮಗಳೂರು: 27-19
ದಾವಣಗೆರೆ: 31-22ಹುಬ್ಬಳ್ಳಿ: 29-21
ಚಿತ್ರದುರ್ಗ: 30-21
ಹಾವೇರಿ: 31-22
ಬಳ್ಳಾರಿ: 33-23
ಗದಗ: 31-22
ಕೊಪ್ಪಳ: 32-22ರಾಯಚೂರು: 33-23
ಯಾದಗಿರಿ: 33-23
ವಿಜಯಪುರ: 31-22
ಬೀದರ್: 29-22
ಕಲಬುರಗಿ: 32-23
ಬಾಗಲಕೋಟೆ: 32-22






 Advertisement 




Sign in to your account
Username or Email Address


Password

 Remember Me


