ಚಿತ್ರದುರ್ಗ: ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರಸ್ವಾಮಿ ಸಚಿವ ಶ್ರೀರಾಮುಲು ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ನಗರದ ಬಿಜೆಪಿ ಕಚೇರಿ ಬಳಿ ನಡೆದ ಘಟನೆ ನಡೆದಿದ್ದು, ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕನಕಪುರದ ಯೋಗವನ ಬೆಟ್ಟದ ಪೀಠಾದ್ಯಕ್ಷ ಸ್ಥಾನ ತಪ್ಪಿದ ಹಿನ್ನೆಲೆ ಸಚಿವರ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಹಣಬಲ, ಅಧಿಕಾರ ಬಲದಿಂದ ಪೀಠಾಧಿಕಾರ ತಪ್ಪಿಸಲಾಗಿದ್ದು, ಹೀಗಾಗಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಸ್ವಾಮೀಜಿಸಿ ಹೇಳಿದ್ದಾರೆ. ತಕ್ಷಣವೇ ಸ್ವಾಮೀಜಿ ವಿಷ ಸೇವನೆಯನ್ನು ಸಚಿವ ಶ್ರೀರಾಮುಲು ತಡೆದಿದ್ದಾರೆ. ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.Sign in to your account
Username or Email Address


Password

 Remember Me


