ವಿಜಯಪುರ: ಶುಕ್ರವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಮಹಾರಾಷ್ಟ್ರದಿಂದ ವಲಸೆ ಕಾರ್ಮಿಕರು ವಿಜಯಪುರಕ್ಕೆ ಆಗಮಿಸಲಿದ್ದಾರೆ.ಶ್ರಮಿಕ್ ವಿಶೇಷ ರೈಲಿನ ಮೂಲಕ ಮಹಾರಾಷ್ಟ್ರದ ಸಿಂಧದುರ್ಗದಿಂದ ಒಟ್ಟು 1,590 ಕಾರ್ಮಿಕರು ಬೆಳಗಿನ ಜಾವ 4 ಗಂಟೆಗೆ ವಿಜಯಪುರಕ್ಕೆ ಬಂದಿಳಿಯಲಿದ್ದಾರೆ. ಜಿಲ್ಲೆಗೆ ಆಗಮಿಸುವ ಎಲ್ಲ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.ಕಾರ್ಮಿಕರನ್ನು ಅವರ ತಾಲೂಕುಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು. ರೈಲ್ವೇ ನಿಲ್ದಾಣದಿಂದಲೇ ಕಾರ್ಮಿಕರನ್ನ ಕ್ವಾರಂಟೈನ್ ಕೇಂದ್ರಕ್ಕೆ ಕಳಿಸಲು ಅಧಿಕಾರಿಗಳು ಸಿದ್ಧರಾಗಿದ್ದಾರೆ.Sign in to your account
Username or Email Address


Password

 Remember Me


