ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಿರಾಶ್ರಿತರ ಜೊತೆ ಮಹಿಳಾ ಪೊಲೀಸರು ಕೂಡ ಪರಿತಾಪ ಪಡುವಂತಾಗಿದೆ. ರಾತ್ರಿಯಾದ್ರೂ ಮನೆಗೆ ಕಳುಹಿಸದಕ್ಕೆ ಮಹಿಳಾ ಹೋಂಗಾರ್ಡ್ ಗಳು ಕಣ್ಣೀರಿಟ್ಟಿದ್ದಾರೆ.ವಾಲ್ಮೀಕಿ ಭವನದ ಮುಖ್ಯ ರಸ್ತೆಯಲ್ಲಿ ಬಂದೋಬಸ್ತ್ ಗೆಂದು ನಿಯೋಜಿಸಿದ್ದ ಗೃಹ ರಕ್ಷಕದಳದ ಮಹಿಳಾ ಸಿಬ್ಬಂದಿಯನ್ನು ಕತ್ತಲೆಯಲ್ಲಿ ರಾತ್ರಿ 8 ಗಂಟೆಯಾದ್ರೂ ರಿಲೀವ್ ಮಾಡದೇ ಕರ್ತವ್ಯ ಮುಂದುವರಿಸಿ ಅಂತ ಪೊಲೀಸ್ ಅಧಿಕಾರಿಗಳು ಆದೇಶ ನೀಡಿದ್ದಾರೆ. ರಾತ್ರಿ ವೇಳೆ ಕರ್ತವ್ಯ ನಿಭಾಯಿಸುತ್ತಿದ್ದೇವೆ ಕನಿಷ್ಠ ಇಲಾಖೆಯಿಂದ ಟಾರ್ಚ್ ಕೂಡ ನೀಡಿಲ್ಲ ಅಂತ ಸಿಬ್ಬಂದಿ ಕಣ್ಣೀರು ಹಾಕಿದ್ದಾರೆ.ಸ್ಥಳಕ್ಕೆ ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಭೇಟಿ ನೀಡಿ ಮಹಿಳಾ ಸಿಬ್ಬಂದಿ ಆಲಿಸಿ ಸಂಬಂಧಪಟ್ಟವರೊಂದಿಗೆ ಮಾತನಾಡ್ತೀನಿ ಅಂತ ಭರವಸೆ ನೀಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


