ವಿಜಯಪುರ: ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಬ್ಲೇಡ್ ನಿಂದ ಮರ್ಮಾಂಗ ಕತ್ತರಿಸಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನಡೆದಿದೆ.ರಾಜಕುಮಾರ ಕುಂಬಾರ(40) ಕುಡಿದ ಅಮಲಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ ವ್ಯಕ್ತಿ. ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜಕುಮಾರ ಈ ರೀತಿ ತಾನೇ ಮಾಡಿಕೊಂಡಿದ್ದಾನೆ. ಸದ್ಯಕ್ಕೆ ರಾಜಕುಮಾರ ವಿಜಯಪುರದ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ರಾಜಕುಮಾರ ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು, ಬಸವನ ಬಾಗೇವಾಡಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


