ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಕಂಬಾರ ಅವರು ಆಯ್ಕೆಯಾದರು.ಚಲಾವಣೆಯಾದ ಒಟ್ಟು 89 ಮತಗಳಲ್ಲಿ ಕಂಬಾರರು 56 ಮತ ಗಳಿಸಿದರೆ, ಒರಿಯಾ ಸಾಹಿತಿ ಪ್ರತಿಭಾ ರಾಯ್ ಅವರಿಗೆ 29 ಮತ ಹಾಗೂ ಮಹಾರಾಷ್ಟ್ರದ ಸಾಹಿತಿ ಬಾಲಚಂದ್ರ ನೆಮಾಡೆ ಅವರಿಗೆ 4 ಮತಗಳು ಬಿದ್ದವು.ಉಪಾಧ್ಯಕ್ಷರಾಗಿ ಮಾಧವ ಕೌಶಿಕ್ ಆಯ್ಕೆಯಾಗಿದ್ದಾರೆ. ಚುನಾಯಿತರ ಆಡಳಿತ ಅವಧಿ ಐದು ವರ್ಷಗಳಾಗಿರುತ್ತದೆ.


 Advertisement 




 Advertisement 






 Advertisement 




Sign in to your account
Username or Email Address


Password

 Remember Me


