ಕಲಬುರಗಿ: ವನ್ಯಜೀವಿಗಳ ಕಾಯ್ದೆ 72ನೇ ವಿಧಿ ಅನ್ವಯ ಯಾವುದೇ ವನ್ಯಜೀವಿಗಳ ಉಗುರು, ಚರ್ಮ ಸೇರಿದಂತೆ ಇತರ ವಸ್ತುಗಳನ್ನು ಯಾರೂ ಬಳಸುವಂತಿಲ್ಲ. ಜೊತೆಗೆ ಮಾರಾಟವಾಗಲಿ, ಸಂಗ್ರಹವಾಗಲಿ, ಸಾಗಾಟವಾಗಲಿ ಮಾಡುವುದು ಅಪರಾಧ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಹೇಳಿಕೆ ನೀಡಿದ್ದಾರೆ.ಕಲಬುರಗಿಯಲ್ಲಿ (Kalaburagi) ಮಾತನಾಡಿದ ಅರಣ್ಯ ಸಚಿವರು, ಇಂತಹ ಅಪರಾಧಗಳಲ್ಲಿ ಯಾರೇ ಭಾಗಿಯಾದರೂ ಸರ್ಕಾರ ಕಾನೂನು ಕ್ರಮ ಕೈಗೊಳ್ಳುತ್ತದೆ. ಈ ಪ್ರಕರಣದಿಂದ ಎಲ್ಲರೂ ಜಾಗೃತಗೊಳ್ಳಬೇಕು. ವನ್ಯಜೀವಿಗಳ, ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹುಲಿ ಉಗುರಿನ ಸಂಕಷ್ಟ- ದರ್ಶನ್ ಮನೆಗೆ ಅರಣ್ಯಾಧಿಕಾರಿಗಳ ಭೇಟಿನಟ ದರ್ಶನ್ ಹಾಗೂ ಜಗ್ಗೇಶ್ ಹುಲಿ ಉಗುರು (Tiger Claw) ಬಳಸಿರುವ ವಿಚಾರವಾಗಿ ಮಾತನಾಡಿದ ಅವರು, ನಾನು ಯಾರ ಹೆಸರನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ನಿಯಮ-72 ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಸರಿಸಮನಾಗಿದೆ ಎಂದು ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 20 ಸಾವಿರ ಕೊಟ್ಟು ಹುಲಿ ಉಗುರು ಖರೀದಿಸಿದ್ದರಾ ವರ್ತೂರ್ ಸಂತೋಷ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


