ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಬಲಗೈ ಬಂಟ, ದಲಿತ ಮುಖಂಡ ಕೌನ್ಸಿಲರ್ ಶ್ರೀನಿವಾಸ್ (Shrinivas) ಅವರನ್ನು ಕೊಲೆ ಮಾಡಿ ಹತ್ಯೆ ಮಾಡಲಾಗಿದೆ.ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ (Bar) ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.  ಇದನ್ನೂ ಓದಿ: Bigg Boss Kannada: ವರ್ತೂರ್ ಸಂತೋಷ್ ಗೆ ಹುಲಿ ಉಗುರು ಕೊಟ್ಟಿದ್ದಾರು? ಎದೆ, ತಲೆ, ದೇಹದ ಮೈಮೇಲೆ ಗಂಭೀರ ಗಾಯಗೊಂಡಿದ್ದ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ (Jalappa Hospital) ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಶ್ರೀನಿವಾಸ್‌ ಕಾರು ಚಾಲಕ ಪ್ರತಿಕ್ರಿಯಿಸಿ, 6 ಮಂದಿ ವ್ಯಕ್ತಿಗಳು ಮಾತನಾಡಲು ಆಗಮಿಸಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಮುಖದ ಮೇಲೆ ಸ್ಪ್ರೇ ಸಿಂಪಡಿಸಿದ್ದಾನೆ. ನಂತರ ಅವರ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಕೃತ್ಯ ಎಸಗಿದವರು ನಮ್ಮ ಏರಿಯಾದ ಹುಡುಗರೇಎಂದು ತಿಳಿಸಿದ್ದಾರೆ. 
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


