ಬಾಗಲಕೋಟೆ: ಮೋದಿಯನ್ನು (Narendra Modi) ಮತ್ತೆ ಆರಿಸಿ ತಂದರೆ (ಲೋಕಸಭೆ ಚುನಾವಣೆ) ನೀವು ಉಳಿತೀರಿ, ಇಲ್ಲ ನೀವ್ಯಾರೂ ಉಳಿಯಲ್ಲ ಎಂದು ಬಾಗಲಕೋಟೆ (Bagalkote) ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗೇಶ್ವರ ಸ್ವಾಮೀಜಿ (Mahalingeshwara Swamiji) ಹೇಳಿಕೆ ನೀಡಿದ್ದಾರೆ.ಮಹಾಲಿಂಗಪುರ ಪಟ್ಟಣದವರಾದ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾ ಸ್ವಾಮೀಜಿ ರಾಜಕೀಯ ವಿದ್ಯಮಾನದ ಬಗ್ಗೆ ಹೇಳಿಕೆ ನೀಡಿ ಭಾರೀ ಸುದ್ದಿಯಾಗಿದ್ದಾರೆ. ಸ್ವಾಮೀಜಿ ಹೇಳಿದ ವಿಡಿಯೋ ತುಣುಕು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಬಿಜೆಪಿ ಜೊತೆ ಜೆಡಿಎಸ್ ಹೋಗಲ್ಲ.. ನನ್ನದು ಒರಿಜಿನಲ್ ಜೆಡಿಎಸ್: ಸಿಎಂ ಇಬ್ರಾಹಿಂನವರಾತ್ರಿ ದೀಪೋತ್ಸವದ ವೇಳೆ ಸ್ವಾಮೀಜಿ ಆಡಿದ ಜಟ ಭವಿಷ್ಯ ಇದಾಗಿದ್ದು, ಕೈಯಲ್ಲಿ ಜಟ ಹಿಡಿದು ಜಟವಾಣಿ ನುಡಿದಿದ್ದಾರೆ. ಮೂಲ ಮಹಾಲಿಂಗೇಶ್ವರ ಸ್ವಾಮೀಜಿ ಅವರ ಜಟ (ಕೂದಲು) ಪ್ರತಿ ವರ್ಷ ಬೆಳೆಯುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಸ್ವಾಮೀಜಿ ಜಟ ಹಿಡಿದು ಹೇಳುವ ಭವಿಷ್ಯ ನಿಜ ಎಂಬುದು ಇಲ್ಲಿಯ ಭಕ್ತರ ನಂಬಿಕೆಯಾಗಿದೆ. ಇದನ್ನೂ ಓದಿ: ಮದ್ಯದಂಗಡಿ ಲೈಸೆನ್ಸ್ ವಿವಾದ- ವೇದಿಕೆ ಮೇಲೆಯೇ ಶಿವಲಿಂಗೇಗೌಡ, ಸುರೇಶ್ ಕಿತ್ತಾಟ ಅದರಂತೆ ಭಾನುವಾರ ದೀಪೋತ್ಸವದ ವೇಳೆ ಸ್ವಾಮೀಜಿ ಜಟ ಹಿಡಿದು, ಇದರ ಮೇಲೆ ಏನಾದರೂ ವ್ಯತ್ಯಾಸ ಮಾಡಿದರೆ ಹಾಳಾಗುವ ಕಾಲ ಬರುತ್ತದೆ. ಮೋದಿಯನ್ನು ಮತ್ತೆ ಆರಿಸಿ ತಂದರೆ ನೀವು ಉಳಿತೀರಿ, ಇಲ್ಲ ನೀವ್ಯಾರೂ ಉಳಿಯಲ್ಲ ಎಂದು ಆಡಿದ ಮಾತು ಸದ್ಯ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಸ್ವಾಮೀಜಿಯ ಈ ಹೇಳಿಕೆ ಬಗ್ಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಐಟಿ ದಾಳಿಯಲ್ಲಿ SST ಟ್ಯಾಕ್ಸ್, ಸಂತೋಷ್ ಮನೆಯಲ್ಲಿ ಸಿಕ್ಕಿದ್ದು YST ಕಲೆಕ್ಷನ್: ಹೆಚ್‍ಡಿಕೆ ಹೊಸ ಬಾಂಬ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


