ರಾಯಚೂರು: ನಾಡಿನೆಲ್ಲಡೆ ರಂಗುರಂಗಿನ ಬಣ್ಣ ಹಚ್ಚಿ ಹೋಳಿ ಹಬ್ಬವನ್ನ ಸಂಭ್ರಮಿಸಿದ್ರೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಬಿಟೆಕ್ ವಿದ್ಯಾರ್ಥಿಗಳು ಮಾತ್ರ ಮುಖಕ್ಕೆ ಕಪ್ಪುಬಣ್ಣ ಬಳಿದುಕೊಂಡು ಕರಾಳ ದಿನ ಆಚರಿಸಿದರು.

ಕಳೆದ 27 ದಿನಗಳಿಂದ ಹೋರಾಟ ನಡೆಸಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸರ್ಕಾರದ ಧೋರಣೆ ಖಂಡಿಸಿ ಕಪ್ಪು ಬಣ್ಣ ಬಳಿದುಕೊಂಡು ಪ್ರತಿಭಟಿಸಿದರು. ಕಾಮದಹನ ಮಾಡದೇ ಕಾಮಣ್ಣನ ಪ್ರತಿಕೃತಿ ಮುಂದೆ ಇಟ್ಟುಕೊಂಡು ಹೋರಾಟ ಮುಂದುವರೆಸಿದ್ದಾರೆ.
 Advertisement 




 Advertisement 



ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ತಾಂತ್ರಿಕ ವಿದ್ಯಾರ್ಥಿಗಳನ್ನ ಕೈಬಿಟ್ಟಿರುವುದನ್ನ ಖಂಡಿಸಿ ವಿದ್ಯಾರ್ಥಿಗಳು ನಿರಂತರ ಹೋರಾಟ ನಡೆಸಿದ್ದಾರೆ. ಆದ್ರೆ ಇದುವರೆಗೂ ಸರ್ಕಾರ ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಪಂದಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ತಮ್ಮನ್ನ ಹುದ್ದೆಗಳಿಗೆ ಪರಿಗಣಿಸುವವರೆಗೂ ಹೋರಾಟ ಮುಂದುವರೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
 Advertisement 





 






 Advertisement 





ಕಳೆದ 27 ದಿನಗಳಿಂದ ಹೋರಾಟ ನಡೆಸಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸರ್ಕಾರದ ಧೋರಣೆ ಖಂಡಿಸಿ ಕಪ್ಪು ಬಣ್ಣ ಬಳಿದುಕೊಂಡು ಪ್ರತಿಭಟಿಸಿದರು. ಕಾಮದಹನ ಮಾಡದೇ ಕಾಮಣ್ಣನ ಪ್ರತಿಕೃತಿ ಮುಂದೆ ಇಟ್ಟುಕೊಂಡು ಹೋರಾಟ ಮುಂದುವರೆಸಿದ್ದಾರೆ.
 Advertisement 




 Advertisement 



ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ತಾಂತ್ರಿಕ ವಿದ್ಯಾರ್ಥಿಗಳನ್ನ ಕೈಬಿಟ್ಟಿರುವುದನ್ನ ಖಂಡಿಸಿ ವಿದ್ಯಾರ್ಥಿಗಳು ನಿರಂತರ ಹೋರಾಟ ನಡೆಸಿದ್ದಾರೆ. ಆದ್ರೆ ಇದುವರೆಗೂ ಸರ್ಕಾರ ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಪಂದಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ತಮ್ಮನ್ನ ಹುದ್ದೆಗಳಿಗೆ ಪರಿಗಣಿಸುವವರೆಗೂ ಹೋರಾಟ ಮುಂದುವರೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
 Advertisement 





 






 Advertisement 




ಕಳೆದ 27 ದಿನಗಳಿಂದ ಹೋರಾಟ ನಡೆಸಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸರ್ಕಾರದ ಧೋರಣೆ ಖಂಡಿಸಿ ಕಪ್ಪು ಬಣ್ಣ ಬಳಿದುಕೊಂಡು ಪ್ರತಿಭಟಿಸಿದರು. ಕಾಮದಹನ ಮಾಡದೇ ಕಾಮಣ್ಣನ ಪ್ರತಿಕೃತಿ ಮುಂದೆ ಇಟ್ಟುಕೊಂಡು ಹೋರಾಟ ಮುಂದುವರೆಸಿದ್ದಾರೆ.ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ತಾಂತ್ರಿಕ ವಿದ್ಯಾರ್ಥಿಗಳನ್ನ ಕೈಬಿಟ್ಟಿರುವುದನ್ನ ಖಂಡಿಸಿ ವಿದ್ಯಾರ್ಥಿಗಳು ನಿರಂತರ ಹೋರಾಟ ನಡೆಸಿದ್ದಾರೆ. ಆದ್ರೆ ಇದುವರೆಗೂ ಸರ್ಕಾರ ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಪಂದಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ತಮ್ಮನ್ನ ಹುದ್ದೆಗಳಿಗೆ ಪರಿಗಣಿಸುವವರೆಗೂ ಹೋರಾಟ ಮುಂದುವರೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. Sign in to your account
Username or Email Address


Password

 Remember Me


