ತುಮಕೂರು: ತೋಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿ ಮೇಲೆ ಏಕಾಏಕಿ 2 ಕರಡಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಜಿಲ್ಲೆ ಪಾವಗಡ ತಾಲೂಕಿನ ದೇವಲಕೆರೆ ಬಳಿ ನಡೆದಿದೆ.ರಾಜ್ ಕುಮಾರ್ ಕರಡಿಗಳ ದಾಳಿಗೊಳಗಾದ ವ್ಯಕ್ತಿ. ಕರಡಿಗಳ ದಾಳಿಯಿಂದ ರಾಜ್ ಕುಮಾರ್ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಸದ್ಯ ಇವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.Sign in to your account
Username or Email Address


Password

 Remember Me


