ರಾಮನಗರ: ರೇಷ್ಮೆನಗರಿ ರಾಮನಗರದಲ್ಲೂ (Ramanagara) ಕಾವೇರಿ ಕಿಚ್ಚು ಹೆಚ್ಚಾಗಿದೆ. ಸೆ.26ರಂದು ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿರುವ ಹಿನ್ನೆಲೆ ರಾಮನಗರ ಬಂದ್‌ಗೂ ಕರೆ ನೀಡಲಾಗಿದೆ.ರಾಮನಗರದ ರೈತ ಹಾಗೂ ಕನ್ನಡಪರ ಸಂಘಟನೆಗಳಿಂದ (Pro Kannada Organizations) ಬಂದ್‌ಗೆ ಕರೆ ನೀಡಲಾಗಿದ್ದು, ಇಂದು ರಾಮನಗರದ ರೈತ ಭವನದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ. ರಾಮನಗರ, ಚನ್ನಪಟ್ಟಣ, ಬಿಡದಿ ಪಟ್ಟಣವನ್ನು ಸಂಪೂರ್ಣ ಸ್ತಬ್ಧ ಮಾಡಲು ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ, ವಕೀಲರ ಸಂಘ, ಆಟೋ ಚಾಲಕರ ಸಂಘ ಸೇರಿ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇದನ್ನೂ ಓದಿ: ಬೆಂಗಳೂರು ಬಂದ್‌ನಿಂದ ಸಮಸ್ಯೆ ಪರಿಹಾರ ಆಗಲ್ಲ, ಬಂದ್ ಕೈಬಿಡಿ: ಪರಮೇಶ್ವರ್ ಮನವಿಸೆ.26 ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಮೆಡಿಕಲ್, ಆಸ್ಪತ್ರೆ, ಹಾಲಿನ ಅಂಗಡಿ, ರೇಷ್ಮೆ ಮಾರುಕಟ್ಟೆ ಹೊರತುಪಡಿಸಿ ಉಳಿದೆಲ್ಲಾ ಸೇವೆ ಸ್ಥಗಿತ ಮಾಡಲು ನಿರ್ಧರಿಸಲಾಗಿದೆ. ಅಂದು ಬೆಳಗ್ಗೆ 10ಕ್ಕೆ ಎಪಿಎಂಸಿ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಿ ಹಳೇ ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿವೆ. ಇದನ್ನೂ ಓದಿ: ಬಿಎಸ್‌ವೈ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


