ಬೆಂಗಳೂರು: ಕಾವೇರಿ ನದಿ (Kaveri Water) ನೀರು ವಿಚಾರವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾಳೆ ದೆಹಲಿಯಲ್ಲಿ (New Delhi) ರಾಜ್ಯದ ಎಲ್ಲಾ ಸಂಸದರ ಸಭೆ ಕರೆಯಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.ಸದಾಶಿವನಗರ (Sadashivanagar) ನಿವಾಸದ ಬಳಿ ದೆಹಲಿಗೆ ಹೊರಡುವ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾವೇರಿ ನದಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಿಚಾರಣೆ ನಡೆಯಲಿದ್ದು, ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರನ್ನು ಭೇಟಿ ಮಾಡಲು ಮುಖ್ಯಮಂತ್ರಿ ನಾನು, ಸಿಎಂ ಸಿದ್ದರಾಮಯ್ಯ, ಸಚಿವರಾದ ಚೆಲುವರಾಯಸ್ವಾಮಿ, ಮಹದೇವಪ್ಪ, ಹೆಚ್.ಕೆ ಪಾಟೀಲ್ ಹಾಗೂ ರಾಜ್ಯದ ಪ್ರತಿನಿಧಿಗಳು ದೆಹಲಿಗೆ ತೆರಳುತ್ತಿದ್ದೇವೆ ಎಂದರು. ಇದನ್ನೂ ಓದಿ: ವರುಣಾದಲ್ಲಿ ಕುಕ್ಕರ್ ಹಂಚಿಕೆ : ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದ ಬೊಮ್ಮಾಯಿನಾಳೆ ಎಲ್ಲಾ ಸಂಸದರ ಸಭೆ ನಡೆಯಲಿದ್ದು, ನಮ್ಮ ರಾಜ್ಯದ ರೈತರ ಹಿತ ಕಾಯಲು ಅಗತ್ಯ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿ ಅವರದ್ದು ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆ: ಡಿ.ಕೆ.ಶಿವಕುಮಾರ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


