ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕಾಂಗ್ರೆಸ್ (Congress) ಮುಖಂಡ ಬಿ.ಕೆ ಹರಿಪ್ರಸಾದ್ (B.K Hariprasad) ವಾಗ್ದಾಳಿ ನಡೆಸಿರುವುದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತಪಡಿಸಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಅನ್ನೋದು ನನಗೆ ಗೊತ್ತಿಲ್ಲ. ಆದರೆ ಓರ್ವ ಪ್ರಮುಖ ರಾಜಕಾರಣಿ ಆ ಥರ ಮಾತನಾಡೋದು ಸರಿಯಲ್ಲ. ಅವರು ಯಾರ ಬಗ್ಗೆ, ಯಾಕೆ ಟೀಕೆ ಮಾಡ್ತಾರೆ ಅನ್ನೋದೇ ಅರ್ಥವಾಗ್ತಿಲ್ಲ ಎಂದರು. ಇದನ್ನೂ ಓದಿ: ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವ್ಯಾನ್‌ಗೆ ಲಾರಿ ಡಿಕ್ಕಿ: 7 ಮಹಿಳೆಯರ ದುರ್ಮರಣಹೈಕಮಾಂಡ್ ಈಗಾಗ್ಲೇ ಅವರಿಗೆ ಏನೂ ಮಾತನಾಡಬೇಡಿ ಎಂದು ಹೇಳಿದೆ. ಆದರೂ ಅವರು ಈ ರೀತಿ ಮಾತನಾಡ್ತಿರೋದು ಸರಿಯಲ್ಲ. ನಮೆಗೆಲ್ಲರಿಗೂ ಪಕ್ಷದಲ್ಲಿ ಸ್ಥಾನ ಸಿಗುತ್ತೆ ಮತ್ತು ಹೋಗುತ್ತೆ ಆದರೆ ಒಂದು ಸಾರ್ವಜನಿಕ ವೇದಿಕೆಯಲ್ಲಿ ಆ ರೀತಿ ಮಾತನಾಡಬಾರದು. ಇದರಿಂದ ಯಾರಿಗೂ ತೊಂದರೆ ಆಗಿಲ್ಲ, ಅವರಿಗೇ ಡ್ಯಾಮೇಜ್ ಆಗ್ತಿದೆ. ನಮ್ಮ ಪಕ್ಷ ಎಂದೂ ಬೇಧ-ಭಾವ ಮಾಡಿಲ್ಲ ಎಂದಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


