ಮಂಡ್ಯ:  ಕೆಆರ್‌ಎಸ್‍ನಲ್ಲಿ (KRS) ಗಣನೀಯ ಪ್ರಮಾಣದಲ್ಲಿ ನೀರು (Water) ಕಡಿಮೆ ಆಗುತ್ತಿರುವ ಹೊತ್ತಿನಲ್ಲಿ ತಮಿಳುನಾಡಿಗೆ (TamilNadu) ನೀರು ಹರಿಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ.ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ (Rain) ಆಗುತ್ತಿರುವ ಕಾರಣ ನಾಲ್ಕು ದಿನ ಮೊದಲೇ ಅಂದರೆ ಇಂದಿನಿಂದಲೇ ತಮಿಳುನಾಡಿಗೆ ನೀರು ಹರಿಸುವುದನ್ನು ಬಂದ್ ಮಾಡಿದೆ. ಇಂದು ತಮಿಳುನಾಡಿಗೆ ನೀರು ಹರಿಸುವ ಬದಲು ರೈತರ ಬೆಳೆಗಳಿಗಾಗಿ ಕಾಲುವೆಗಳಿಗೆ ನೀರು ಹರಿಸಿದೆ. ಕಳೆದ 11 ದಿನದಲ್ಲಿ ತಮಿಳುನಾಡಿಗೆ 62 ಸಾವಿರ ಕ್ಯೂಸೆಕ್ ನೀರು ಹರಿದಿದೆ.ಪ್ರಾಧಿಕಾರದ ಲೆಕ್ಕದ ಪ್ರಕಾರ ಸೆಪ್ಟೆಂಬರ್ 11ರೊಳಗೆ 75 ಸಾವಿರ ಕ್ಯೂಸೆಕ್ ನೀರು ಹರಿಯಬೇಕು. ಸದ್ಯ ನದಿಯಲ್ಲಿ ಹರಿಯುತ್ತಿರುವ ನೀರು 13 ಸಾವಿರ ಕ್ಯೂಸೆಕ್‍ನಷ್ಟಿದೆ. ಇದು ತಲುಪುವ ಹೊತ್ತಿಗೆ ಲೆಕ್ಕ ಸರಿ ಹೋಗುತ್ತದೆ ಎನ್ನಲಾಗಿದೆ. ಪ್ರಸ್ತುತ ಕೆಆರ್‌ಎಸ್‍ನಲ್ಲಿ 21 ಟಿಎಂಸಿ ನೀರಿದೆ. ಇದನ್ನೂ ಓದಿ: ಲೋಕಸಭೆಗೆ ಕಮಲ, ತೆನೆ ಮೈತ್ರಿ ಫೈನಲ್ – ಜೆಡಿಎಸ್‍ಗೆ 4 ಕ್ಷೇತ್ರವಷ್ಟೇ ಬಿಡಲು ಬಿಜೆಪಿ ಒಪ್ಪಿಗೆ 
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


