ರಾಯಚೂರು: ಕೃಷ್ಣಾ (Krishna River) ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಆಗಿರುವ ಹಿನ್ನೆಲೆ ಬಸವಸಾಗರ ಜಲಾಶಯದಿಂದ (Basavasagar Reservoir) ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ.ರಾಯಚೂರಿನ (Raichur) ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.75 ಲಕ್ಷ ಕ್ಯುಸೆಕ್ ಒಳಹರಿವಿದೆ. ಈ ಹಿನ್ನೆಲೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಲಾರಿ ಡಿಕ್ಕಿ ಹೊಡೆದು ಸೈಕಲ್ ಸವಾರ ಸ್ಥಳದಲ್ಲೆ ಸಾವುಶೀಲಹಳ್ಳಿ ಸೇತುವೆ ಮುಳುಗಡೆಯಿಂದ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಶೀಲಹಳ್ಳಿ, ಹಂಚಿನಾಳ, ಯರಗೋಡಿ ಸಂಪರ್ಕ ಮಾರ್ಗ ಸಂಪೂರ್ಣ ಬಂದ್ ಆಗಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶSign in to your account
Username or Email Address


Password

 Remember Me


