ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಮತ್ತೆ ಮುಖ್ಯಮಂತ್ರಿ (Chief Minister) ಆಗಲಿ ಎಂದು ಅಭಿಮಾನಿಗಳು ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.ಕನಕಪುರದಿಂದ ಶಬರಿಮಲೆಗೆ (Sabarimala Temple ಪಾದಯಾತ್ರೆ ಕೈಗೊಂಡಿದ್ದ ಅಭಿಮಾನಿಗಳು ಹೆಚ್‌ಡಿಕೆ ಭಾವಚಿತ್ರ ಹಿಡಿದು ಜೈಕಾರ ಕೂಗಿದ್ದಾರೆ. ಇದನ್ನೂ ಓದಿ: ಶಾರುಖ್ ಖಾನ್, ರಿಷಬ್, ರಕ್ಷಿತ್ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ಸಾಥ್ಹೆಚ್‌ಡಿಕೆ ಅವರು ಮತ್ತೆ ಸಿಎಂ ಆಗಲೆಂದು ಹರಕೆ ಹೊತ್ತಿದ್ದ ಅಭಿಮಾನಿಗಳು ಇಂದು ಪಾದಯಾತ್ರೆ ಮೂಲಕ ಶಬರಿಮಲೆ ತಲುಪಿದ್ದಾರೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿನಾಡಿಗೆ ಒಳಿತಾಗಬೇಕಾದರೆ ಹೆಚ್‌ಡಿಕೆ ಮತ್ತೆ ಸಿಎಂ ಆಗಬೇಕು. 2023ಕ್ಕೆ ಹೆಚ್‌ಡಿಕೆ ನೇತೃತ್ವದಲ್ಲಿ ಸರ್ಕಾರ ರಚನೆಯಾಗಬೇಕು. ಹಾಗಾಗಿ ಜೆಡಿಎಸ್ ಪಕ್ಷ ಬಹುಮತಗಳಿಸಿ ಅಧಿಕಾರಕ್ಕೆ ಬರಲೆಂದು ಕನಕಪುರದ ಸುನಿಲ್ ಕುಮಾರ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
Sign in to your account
Username or Email Address


Password

 Remember Me


