ರಾಯಚೂರು: ದೇವಾಲಯದ ಮಹಿಳಾ ಅರ್ಚಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಡೊಂಗರಾಂಪೂರ (Dongarampura) ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು 42 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಶಿರೂರು ಭೂ ಕುಸಿತ ದುರಂತ – ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಒಂಟಿಯಾಗಿ ವಾಸಿಸುತ್ತಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಸದ್ಯ ಯಾಪಲದಿನ್ನಿ (Yapaladinni) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: 1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತುSign in to your account
Username or Email Address


Password

 Remember Me


