ಈ ಚಿತ್ರವನ್ನು ಕೆ.ವಿ.ಜಯರಾಮ್ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಮೋಹನ್.ಈ ಚಿತ್ರದಲ್ಲಿ ಬರುವ ಪಾತ್ರಗಳು ಅನಂತನಾಗ್ ಲಕ್ಷ್ಮಿ ಲೋಕೇಶ್, ಸುಂದರ ಕೃಷ್ಣ ಅರಸ್,ಮುಸುರಿ ಕೃಷ್ಣಮೂರ್ತಿ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ರಾಜನ್-ನಾಗೇಂದ್ರ.ಈ ಚಿತ್ರದ ಛಾಯಾಗ್ರಹಕರು ಚಿಟ್ಟಿಬಾಬು.ಈ ಚಿತ್ರದ ಹಿನ್ನಲೆ ಗಾಯಕರು ಎಸ್.ಪಿ.ಬಾಲಸುಬ್ರಹ್ಮಣ್ಯಂ,ಎಸ್.ಜಾನಕಿ. ಈ ಚಿತ್ರವು ೧೯೮೩ ರಲ್ಲಿ ಬಿಡುಗಡೆಯಾಯಿತು.