ಮೂಲತ: ಶ್ರೀ ಯು.ಆರ್.ಅನಂತಮೂರ್ತಿಯವರ ಸಣ್ಣಕತೆಯಾದ ಘಟಶ್ರಾದ್ಧ ಪ್ರತಿಭಾನ್ವಿತ ನಿರ್ದೇಶಕ ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ ಚಲನಚಿತ್ರವಾಗಿ ಸ್ವರ್ಣ ಕಮಲವನ್ನು ಪಡೆದಿದೆ.