೧೯೬೮ರಲ್ಲಿ ತೆರೆಕಂಡ ಧೂಮಕೇತು ಚಿತ್ರವು ಕನ್ನಡ ಚಿತ್ರರಂಗದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ಕಸ್ ಕಂಪನಿಯೊಂದರ ಕಥೆಯಾಧಾರಿತ, ಹಾಗು ಸರ್ಕಸ್ಸಿನ ಸೆಟ್ಟುಗಳಲ್ಲಿ ಚಿತ್ರೀಕರಿಸಿದ ಚಿತ್ರ. ಆರ್.ಎನ್. ಜಯಗೋಪಾಲ್ ಈ ಚಿತ್ರದ ನಿರ್ಮಾಪಕರು.