ಮರಳು ಸರಪಣಿ ೧೯೭೯ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರ. ಈ ಚಿತ್ರವನ್ನು ಕೆ.ವಿ.ಜಯರಾಮ್ ಅವರು ನಿರ್ದೇಶಿಸಿದ್ದಾರೆ ಹಾಗು ಕೆ.ರಾಮಣ್ಣ ಅವರು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಕಲ್ಯಾಣಕುಮಾರ್, ಪದ್ಮಪ್ರಿಯ, ಅಶೋಕ್, ಜಯಮಾಲಿನಿ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ರಾಜನ್-ನಾಗೇಂದ್ರ. ಈ ಚಿತ್ರದ ಛಾಯಾಗ್ರಹಕರು ಡಿ.ವಿ. ರಾಜಾರಾಂ. ಈ ಚಿತ್ರವು ಟಿ.ಕೆ.ರಾಮರಾವ್ ಅವರ ಇದೇ ಹೆಸರಿನ ಕಾದಂಬರಿಯನ್ನು ಅಧರಿಸಿದೆ.