ಬೆಂಗಳೂರು, ಜು. 5: ‘ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನದ ರೇಸ್‍ನಲ್ಲಿ ನಾನು ಇಲ್ಲ. ಆದರೆ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನ ನೀಡಿ ಎಂದು ಪಕ್ಷರ ವರಿಷ್ಠರ ಮುಂದೆ ಮನವಿ ಮಾಡಿದ್ದೇನೆ’ ಮಾಜಿ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. 