​ಬೆಂಗಳೂರು:ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದ ಮೂರು ವರ್ಷದ ಹೆಣ್ಣುಮಗು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಸುಧಾ ಎಂಬುವರ ಪುತ್ರಿ ಅನ್ನಪೂರ್ಣೇಶ್ವರಿ ಮಂಗಳವಾರ ಸಂಜೆ ಕಾಣೆಯಾಗಿದ್ದಳು. ಈ ಮಗುವಿನ ಪಾಲಕರು ಕೂಲಿ ಕೆಲಸ ಮಾಡುತ್ತಿದ್ದು, ತಡರಾತ್ರಿವರೆಗೂ ಮಗುವಿಗಾಗಿ ಹುಡುಕಾಟ ನಡೆಸಿ ಮಿಸ್ಸಿಂಗ್​ ಕಂಪ್ಲೇಂಟ್​ ನೀಡಿದ್ದರು. ಬುಧವಾರ ಬೆಳಗಿನಜಾವ ನಾಗರಬಾವಿ ದೀಪಾ ಕಾಂಪ್ಲೆಕ್ಸ್ ಬಳಿ ಮಗುವಿನ ಮೃತದೇಹ ಪತ್ತೆಯಾಗಿತ್ತು. ಯಾರೋ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿತ್ತು. ಆದರೆ ಶವ ಪತ್ತೆಯಾದ ಕೆಲವೇ ಗಂಟೆಯಲ್ಲಿ ಪೊಲೀಸರಿಂದ ಕೊಲೆ ರಹಸ್ಯ ಬಯಲಾಗಿದ್ದು, ಈ ಮಗುವಿನ ಹೆತ್ತಮ್ಮನೇ ಕೊಲೆ ಆರೋಪಿ!ಇದನ್ನೂ ಓದಿರಿಗೃಹಪ್ರವೇಶದ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಲೈಟಿಂಗ್ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ
ಹೌದು, ಮಗುವನ್ನ ತಾನೇ ಕೊಂದು ಹೈಡ್ರಾಮ ಮಾಡುತ್ತಿದ್ದ ತಾಯಿ ಸುಧಾಳನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಗೋಬಿ ಮಂಚೂರಿ ತಿನ್ನಿಸುವ ನೆಪದಲ್ಲಿ ಮಗುವನ್ನ ಕರೆದುಕೊಂಡು ಹೋಗಿದ್ದ ಸುಧಾ, ಈ ವೇಳೆ ಆಕೆಯನ್ನ ಕೊಂದು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಳು.
ಸುಧಾ ಮತ್ತು ಈಕೆಯ ಗಂಡನ ನಡುವೆ ಆಗಾಗ್ಗೆ ಸಣ್ಣಪುಟ್ಟ ಗಲಾಟೆ ನಡೆಯುತ್ತಿತ್ತು. ಈ ವೇಳೆ ಈ ದಂಪತಿಯ ಮಗು ಅಪ್ಪನ ಪರವಾಗಿ ನಿಲ್ಲುತ್ತಿತ್ತಂತೆ. ಇದೇ ವಿಚಾರಕ್ಕೆ ಪುಟ್ಟ ಕಂದಮ್ಮನ ಮೇಲೆ ಹಗೆ ಸಾಧಿಸುತ್ತಿದ್ದ ಅಮ್ಮ, ಕೊನೆಗೂ ಅದರ ಉಸಿರು ನಿಲ್ಲಿಸಿದ್ದಾಳೆ.
ಪ್ರಿಯಕರನ ಮನೆಗೆ ಬೆಂಕಿ ಇಟ್ಟ ಪ್ರೀತಿಯ ಕಿಚ್ಚು! ಪ್ರೇಯಸಿಯೊಂದಿಗೆ ಇರುವಾಗಲೇ ನಡೆಯಿತು ದುರಂತ

ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ

ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + one =
Remember me
