ಚಿಕ್ಕಬಳ್ಳಾಪುರ: ಮಾರಕ ಕರೊನಾ ವೈರಸ್​ ಸೋಂಕು ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿದ್ದು ಗೌರಿಬಿದನೂರು ನಗರದಲ್ಲಿ 5 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.
ಕರೊನಾ ವೈರಸ್​ ಸೋಂಕು ಹರಡಿದ ಲಕ್ಷಣ ಗೋಚರಿಸಿದ 7 ಮಂದಿಯ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ 7 ಮಂದಿಗೂ ಸೋಂಕು ಹರಡಿರುವುದು ಪತ್ತೆಯಾಗಿದೆ. ಅನುಮಾನ ಬಂದ ಹಿನ್ನೆಲೆಯಲ್ಲಿ ಇಬ್ಬರ ಶಂಕಿತರ ರಕ್ತದ ಮಾದರಿ ಸಂಗ್ರಹಿಸಿ ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್​.ಲತಾ ಮಾಹಿತಿ ನೀಡಿದರು.
ಕರೊನಾ ವೈರಸ್​ ಸೋಂಕಿನಿಂದ ಮೃತಪಟ್ಟ ಮಹಿಳೆಯ ಮಗ, ಆಕೆ ಸೊಸೆ ಹಾಗೂ ಮೊಮ್ಮಗನಿಗೆ ಸೋಂಕು ಹರಡಿದೆ. ಇವರನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. (ದಿಗ್ವಿಜಯ ನ್ಯೂಸ್​)
ಚೀನಾವನ್ನೂ ಹಿಂದಿಕ್ಕಿದ ಅಮೆರಿಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 16 =
Remember me
